ಅರಿವಿನ ಮಾರಿತಂದೆ
ಪರಿಷ್ಕರಣ
ಪ್ರಸ್ತಾವನೆ
ವಚನಗಳ ««ಧ ವರ್ಗಗಳು :
ಅರಿವಿನ ಮಾರಿತಂದೆಗಳ ವಚನಗಳು
(ಒಟ್ಟು ಫಲಿತಾಂಶಗಳು) : 309
ವಚನಗಳು
---- ಆರಿಸಿಕೊಳ್ಳಿ ----
ಅಂಗದ ಆಪ್ಯಾಯನವ ಆತ್ಮನರಿವಂತೆ,
ಅಂಗದ ಮೇಲೆ ಲಿಂಗವಿಲ್ಲದೆ ವಿಭೂತಿ ರುದ್ರಾಕ್ಷಿಯ ಧರಿಸಲಾಗದು.
ಅಂಗವ ಮರೆದು ಲಿಂಗವನರಿಯಬೇಕೆಂಬರು,
ಅಂಗವರಿಯದೆ ಲಿಂಗವಿದ್ದಲ್ಲಿಯೆ ಸಂಗವ ಮಾಡಿ,
ಅಂಧಕಾರವೆಂಬ ಮನೆಯ ಬಾಗಿಲಲ್ಲಿ ಆರಂಗದ ಕರಡಿ ಕಟ್ಟಿ
ಅಂಬರದಲ್ಲಿ ತೋರುವ ಚಾಪದ ಬಹುವರ್ಣದ ಸಂಭ್ರಮ
ಅಂಬು ಅಂಬುಜದು[ಭ]ಯ[ದ] ಸಂಗದಲ್ಲಿ
ಅಕ್ಷಿಯ ಮಧ್ಯದ ಕಾಳಿಕೆಯ ನಟ್ಟನಡುವಳ
ಅಗ್ನಿ ಅಂಗವಾಗಿ, ವಾಯು ಪ್ರಾಣವಾಗಿ,
ಅಜ ಕೊಂಡ ಗ್ರಾಸದ ಮಲವ
ಅರಸು ಆಲಯವ ಹಲವ ಕಟ್ಟಿಸಿದಂತೆ,
ಅರುಣಕಿರಣ ಮಂದಿರದ ಕಂಡಿಯಲ್ಲಿ ತೋರುತ್ತದೆ,
ಅರಿದು ಮಾಡುವುದು ಗುರುಭಕ್ತಿ,
ಅರಿವ ಮರೆದ ಪೂಜೆ ಸ್ಥಾವರಲಿಂಗಕ್ಕೆ ಸರಿ
ಅರಿವು ಘಟದಲ್ಲಿ ನಿಂದು ನುಡಿವನ್ನಕ್ಕ
ಅರಿವಾಗ ಆ ತನುವಿನಲ್ಲಿದ್ದೆ ಅರಿಯಿತ್ತು,
ಅನಲ ನಂದಿದ್ದಲ್ಲಿ ವಾಯು ಸಂಗವಲ್ಲದೆ,
ಅನುವನರಿವನ್ನಕ್ಕ ಅರ್ಚನೆ, ಪುಣ್ಯವನರಿವನ್ನಕ್ಕ ಪೂಜೆ,
ಅನಾದಿಯಿಂದತ್ತಲಾದ ಅಂತರಾದಿಮಧ್ಯದಲ್ಲಿ,
ಅಪ್ಪು ಮಣ್ಣು ಕೂಡಿ ಘಟವಾದಂತೆ,
ಅಪ್ಪು ಆಧಾರವಾಗಿ, ಕಮಠ ಶೇಷ ನೆಮ್ಮುಗೆಯಿಂದ
ಅಪ್ಪು ಚಿಪ್ಪಿನಲ್ಲಿ ನಿಂದು [ಚಿಪ್ಪ]ವ ಬೆರಸದಂತೆ,
ಅಸಿಯ ಮೊನೆಯು ಮುರಿದಡೆ ಮಸೆದಡೆ ಮೊನೆಯಾಗದೆ ಅಯ್ಯಾ?
ಆ ದುರ್ಗದಲ್ಲಿದ್ದ ದೊರೆಗಳ ವಿರೋಧವನರಿದು,
ಆಕಾಶದಲ್ಲಿ ತೋರುವ ಮೋಡದ ಮುಗಿಲಿನಂತೆ,
ಆಗಮಂಗಳ ಶೋಧಿಸಿ ಮಾತಿನ ನೀತಿಯ ಹೇಳುವರೆಲ್ಲರು ಹಿರಿಯರೆ?
ಆಚಾರವೆಂಬ ಭಕ್ತ ಘಟವಾಗಿ, ಅರಿವೆಂಬ ಮೂರ್ತಿಜಂಗಮ ಪ್ರಾಣವಾಗಿ,
ಆಡಿನ ಮೊಲೆವಾಲ ಕೋಡಗವುಂಡು, ಹಾಲ ಸಿಹಿ ತಲೆಗೇರಿ,
ಆತ್ಮ ಘಟಮಧ್ಯದಲ್ಲಿ ನಿಂದು,
ಆತ್ಮ ವಸ್ತುವೆಂದು ಅರಿತಲ್ಲಿ ಆತ್ಮನ ಅಳಿವ ಉಳಿವನರಿತು,
ಆತ್ಮಗುಣ ವಿವರದ ಪರಿಯೆಂತುಟೆಂದಡೆ:
ಆದಿ ಮಧ್ಯ ಅವಸಾನವರಿಯಬೇಕೆಂಬರು,
ಆದಿಯೆಂಬ ಅಂತರಾದಿಯಲ್ಲಿ ಅನಾದಿಯ ವಸ್ತುವನರಿತು,
ಇರು[ಹೆ] ಕಡೆ ಎಂಭತ್ತನಾಲ್ಕು ಲಕ್ಷ ಜೀವ
ಇರುಹೆ ಅಂಜದೆ ಮದ ಸೊಕ್ಕಿದ ಐದಾನೆಯ ತನ್ನ ಕಡೆಗಾಲಿನಲ್ಲಿ ಕಟ್ಟಿ
ಇನ್ನೇವೆ ? ನಾ ತಂದ ಬೆಂಕಿಯಲ್ಲಿ
ಇಷ್ಟಲಿಂಗ ಪ್ರಾಣಲಿಂಗವೆಂದು ಬೇರೊಂದು ಕಟ್ಟಳೆಯ ಮಾಡಬಹುದೆ ಅಯ್ಯಾ?
ಉಂಟು ಇಲ್ಲಾ ಎಂಬುದನರಿತು ನುಡಿವುದು ಕ್ರೀಯೊ? ನಿಃಕ್ರೀಯೊ?
ಉಂಟೆಂಬ ದೃಢ, ಇಲ್ಲಾ ಎಂಬ ಸಂದೇಹ ತಾನಲ್ಲಿಯೇ ತೋರಿ
ಉರಿಯ ಮಡುವಿನಲ್ಲಿ ಒಂದು ಜಲದ ಕುಸುಮ ಹುಟ್ಟಿ,
ಉರಿಯ ಸಿರಿಯ ನಡುವೆ ಒಂದು ಸರೋವರದಲ್ಲಿ ನರಿ ತಿರುಗಾಡುತ್ತದೆ.
ಉರಿಯಂಗವೆಲ್ಲ ಅಪೆÇೀಷನಕ್ಕೊಡಲು,
ಉತ್ಪತ್ಯಕ್ಕೆ ಬ್ರಹ್ಮಂಗೆ ಸೃಷ್ಟಿಯ ಕೊಟ್ಟು,
ಉದಕ ನಿಂದಲ್ಲಿ ಪ್ರತಿಬಿಂಬ ನಿಶ್ಚಯವಾಯಿತ್ತು.
ಉಪಾಧಿ ಉಳ್ಳನ್ನಕ್ಕ ಗುರುವಲ್ಲ,
ಉಪ್ಪಿನ ನೀರು ಹೆಪ್ಪ ಬಲಿದು ಘಟ್ಟಿಯಾದಂತೆ
ಉಭಯಚಕ್ಷು ಗುರುಚರವಾದಲ್ಲಿ ಹಿಡಿವ ಬಿಡುವ ಕರ ಸದ್ಭಕ್ತ.
ಊರ ಬಾಗಿಲ ಕಂಬದಲ್ಲಿ ಮೂರು ಮುಖದ ಕೋಡಗ
ಊರ ಹೊರಗಳ ಹೊಲತಿಯ ಹಾರುವ ನೆರೆದು
ಎರಳೆಯ ಕೊಂಬಿನ ನುಲಿಯ ಬಳಸಿನಲ್ಲಿ
ಎನಗೆ ಗುರುವಾಗಬೇಡ ಹೆಣ್ಣು ಹೊನ್ನು ಮಣ್ಣಿನ ಆಸೆ ಉಳ್ಳನ್ನಕ್ಕ,
ಎನಗೆ ಭರಿತಾರ್ಪಣವೆಂದು ಹೇಳಿದಾಗವೆ,
ಎನ್ನ ಮಡದಿ ಹಾಲ ಕಾಸುವಾಗ,
ಎಲ್ಲವು ಲಿಂಗಕ್ಕೆ ಸಲ್ವುದೆಂಬುದನದು, ಸಂಕಲ್ಪಸೂತಕವಳಿದು.
ಏಕಮೂರ್ತಿತ್ರಯೋಭಾಗವಾದುದ ತಾನರಿತ ಮತ್ತೆ
ಐದು ಬಹಲ್ಲಿ ಒಂದಾಗಿ ಬಂದ ಮಾಯೆಯ,
ಒಂದಂಗಕ್ಕೆ ಮೂರು ಯುಕ್ತಿ ಭಿನ್ನವಾದಂತೆ,
ಒಂದನಹುದು ಒಂದನಲ್ಲಾ ಎಂಬುದಕ್ಕೆ
ಒಂದು ಶರೀರ ನಾನಾ ಲಾಗ ಕಲಿತು, ಆಡುವ ಭೇದ ಬೇರಾದಂತೆ,
ಒಂದು ಹರಿವ ಹಾವು, ಒಂದು ದನಿ ಸರಕ್ಕೆ ನಿಂದ ಹಾವು,
ಒಂದಾಸೆಯ ಕುರಿತು ಸರ್ವಮಾತಿಂಗೆ ಒಡಲಾಯಿತ್ತು,
ಒಡೆಯ ನೋಡುತ್ತಿದ್ದಲ್ಲಿ ಅಸುವಿನಾಸೆಯಿಲ್ಲದೆ ಅವಸರಕ್ಕೊದಗಬೇಕು.
ಓಗರ ಹಸಿಯಿತ್ತೆಂದು ಉಂಬವರಿಲ್ಲ,
ಕಂಗಳ ದೃಷ್ಟಿ ಪುರುಷನಾಗಿ, ಕೈಯ ದೃಷ್ಟಿ ಸತಿಯಾಗಿ,
ಕಂಗಳಲ್ಲಿ ನೋಡಿ, ಕೈಯ್ಯಲ್ಲಿ ಮುಟ್ಟಿ, ನಾಸಿಕ ವಾಸನೆಯನರಿದು
ಕಂಚುಕೆಖಚಿತ ಆಭರಣ ವಿಲಾಸಿತಂಗಳಿಂದ
ಕಯ್ಯೊಳಗಳ ಸಂಚ ಕಣ್ಣಿಗೆ ಮರೆಯಾದಂತೆ,
ಕರೆವ ಪಶುವಿಂಗೆ ತೃಣ ದವಸ ಎಯ್ದಾದಲ್ಲಿ
ಕಣ್ಣಿನ ಮನೆಯಲ್ಲಿ ಗನ್ನದ ಗರತಿ ಹಡದುಂಬುತ್ತೈದಾಳೆ.
ಕಣ್ಣಿಲ್ಲದ ಕುರುಡ ಕನ್ನಡಿಯ ನೋಡಿ ಮೂರು ಕಣ್ಣ ಕಂಡ.
ಕನ್ನಡಿಯಲ್ಲಿ ಕಪ್ಪು ಹುಟ್ಟಿದಾಗ ಕಪ್ಪ ಕಳೆದಲ್ಲದೆ ಒಪ್ಪವ ಕಾಣಬಾರದು.
ಕಲ್ಲು ಕಲ್ಲು ತಾಕಿದಲ್ಲಿ ಕಿಚ್ಚಿನ ಕಿಡಿಯಲ್ಲದೆ, ಹೆಂಟೆ ಶಿಲೆ ಹೋರಿದಲ್ಲಿವುಂಟೆ?
ಕಲ್ಲು ಮರ ಮಣ್ಣಿನ ಮರೆಯಲ್ಲಿ ಪೂಜಿಸಿಕೊಂಬುದು ವಸ್ತುವೇರಿ
ಕಲ್ಪತರುವಿಂಗೆ ಅಪ್ಪು ಎಯ್ದುವಂತೆ
ಕಲ್ಲ ಗಿರಿಯ ಹುಲ್ಲಿನ ಮೊನೆಯಲ್ಲಿ ಕುಕ್ಕಿ
ಕಲ್ಲಿನೊಳಗಳ ಜ್ಯೋತಿ, ಉರಿಯೊಳಗಳ ಉಷ್ಣ,
ಕಸುಗಾಯಲ್ಲಿ ಹಣ್ಣಿನ ರಸವನರಸಿದರುಂಟೆ, ಅಯ್ಯಾ?
ಕುಂಭಕ್ಕೆ ಜಲವ ತುಂಬುವಲ್ಲಿ ಶೋಧಿಸಿದಲ್ಲದೆ ಶುದ್ಧವಿಲ್ಲ.
ಕುರಿಯೊಡೆಯ ಹಲಬರ ನಡುವೆ ನಿಂದಿರೆ ತನ್ನ ಒಡೆಯನನರಿವಂತೆ,
ಕೂಂಬಿನ ಮೇರಳ ಹಕ್ಕಿಯ ಆಕಾಶದ ಮೇರಳ ಗಿಡುಗ ಹಿಡಿಯಿತ್ತು.
ಕಾಯಕ್ಕೆ ಕರ್ಮ ಗುರುವಾಗಬೇಕು,
ಕಾಯದ ಕಕ್ಕುಲತೆಗಾಗಿ ಜೀವಿಗಳ ಬಾಗಿಲ ಕಾಯದೆ,
ಕಾಯವಳಿಯಲಾಗಿ ಜೀವನ ಚೇತನಕ್ಕೆ ಸ್ಥಾಪ್ಯವಿಲ್ಲ.
ಕಾಯವುಳ್ಳನ್ನಕ್ಕ ಮಾಡುವುದು ಲಿಂಗಪೂಜೆಯ,
ಕಾಯವಿದ್ದು ಕಾಬುದು ವಿಜ್ಞಾನ,
ಕಾಯವಿದ್ದಲ್ಲಿಯೇ ಸಕಲಕರ್ಮಂಗಳ ಮಾಡು,
ಕಾದ ಕಬ್ಬುನವ ಕಾಯದ ಕಬ್ಬುನದಲ್ಲಿ ಹಿಡಿದು,
ಕಾಮಧೇನುವೆಂದಡೆ ಇಹುದಕ್ಕೆ ನೆಲೆ ಬೇಕು,
ಕಾಮನ ಅಂಬಿನ ಕಣೆಯಲ್ಲಿ ಮೂವರು ಬಾಲೆಯರು ಹುಟ್ಟಿದ ವಿವರ :
ಕಾಲವನರಿತು ನೇಮವ ಮಾಡಲಿಲ್ಲ,
ಕಾಳೋಗರನ ಹೆಡೆಯ ಮೇಲೆ ಮಧ್ಯದಲ್ಲಿ ಒಂದು ಕೋಳು ಸಿಕ್ಕದ ಹೆಣ್ಣು
ಕಾಳಿಯ ಕಡೆಗಣ್ಣ ಕಿತ್ತು, ಏಡಿಯ ಸರ್ವಾಂಗವ ಸೀಳಿ,
ಕೆಚ್ಚಲೊಳಗೆ ಕ್ಷೀರವಿಪ್ಪಂತೆ
ಕೆಯಿ ಬೆಳೆವಲ್ಲಿ ಸದೆಗೆ ಮುನಿವರಲ್ಲದೆ ಬೆಳೆಗೆ ಮುನಿದವರುಂಟೆ ಅಯ್ಯಾ?
ಕೊಟ್ಟ ಕೂಗಿತ್ತು, ಹಾಲುವಕ್ಕಿ ಬಳಿಯಿತ್ತು, ಹಂಗ ಕಟ್ಟಿತ್ತು;
ಕೋಟಿ ಗುರುವಾಗಬಹುದು, ಭಕ್ತನಾಗಬಾರದು.
ಕೋಡುಗದ ಚೇಷ್ಟೆ ಉಡುಗಿ, ಹಾವಿನ ಹಲ್ಲು ಮುರಿದು,
ಕೋಣೆಯೊಳಗಳ ಮಿಂಡ, ನಡುಮನೆಯೊಳಗಳ ಗಂಡ,
ಕೈ ಕಲಸಿ ಬಾಯಿ ಉಂಡಲ್ಲಿ ಅದಾವ ಹಂಗೆಂದೆನಬಹುದೆ?
ಕ್ರೀಯಲ್ಲಿ ಕಾಬುದ ಕ್ರೀಯಲ್ಲಿ ಕಂಡು,
ಕ್ಷೀರಕ್ಕೆ ವಾರಿ ಅರತಲ್ಲದೆ ಮಧುರಗುಣವಿಲ್ಲ.
ಗಂಡ ತಪ್ಪಿ ನಡೆದಲ್ಲಿ ಹೆಂಡತಿ ಬಾಯಾಲುವುದೆ ಕಾರಣ.
ಗಂಡನಿಲ್ಲದ ಸತಿ ಯೋನಿಯಿಲ್ಲದೆ ಮಕ್ಕಳ ಹಡೆದು
ಗಂಧವನೊಳಕೊಂಡ ಕುಸುಮವ ಕೊಯ್ಯಬಹುದಲ್ಲದೆ
ಗಂಧವೊಂದೆಂದಡೆ ಹಲವು ವಾಸನೆಯ ಕುಸುಮದಲ್ಲಿ ಸಿಕ್ಕಿ,
ಗುರುಚರದಲ್ಲಿ ಸೇವೆಯ ಮಾಡುವನ್ನಕ್ಕ ಮೂರಕ್ಕೆ ಹೊರಗಾಗಿರಬೇಕು,
ಗುರುಚರಪರದ ಇರವು ಹೇಗಿರಬೇಕೆಂದಡೆ:
ಗುರುಚರಮೂರ್ತಿ ಪೂಜಿಸಿಕೊಂಬಲ್ಲಿ ತಮ್ಮ ವಿವರವ ತಾವರಿಯಬೇಕು.
ಗುರುಜಂಗಮಲಿಂಗ ಭಕ್ತಿಮಾರ್ಗಸ್ಥಲ ಸಮರ್ಪಣ:
ಗುರುಭಕ್ತನಾಗಿದ್ದಲ್ಲಿ ಆ ಗುರುವಿನ ಗುಣವ ವಿಚಾರಿಸಬೇಕು,
ಗುರುಮಾರ್ಗವನರಿಯದೆ ಆತ್ಮತೇಜದಿಂದ ಪೀಳಿಗೆ ಶುದ್ಧವೆಂದು,
ಗುರುಮೂರ್ತಿಯ ಕಳೆ ಜಂಗಮದಲ್ಲಿಪ್ಪುದು,
ಗುರುವಾದಡೂ ಮಲತ್ರಯದಾಸೆ ಉಳ್ಳನ್ನಕ್ಕ ಮಲದೇಹಿ.
ಗುರುವಾದಲ್ಲಿ ಭವಂ ನಾಸ್ತಿಯಾಗಬೇಕು,
ಗುರುವಾದಲ್ಲಿ, ಶಿಷ್ಯನ ಅಂಗದಲ್ಲಿ
ಗುರುವೆಂದು ಅನುಸರಣೆಯ ಮಾಡಿದಲ್ಲಿ ಲಿಂಗವಿಲ್ಲ,
ಗುರುವಿಂಗೂ ಲಿಂಗಕ್ಕೂ ಜಂಗಮಕ್ಕೂ ಭಕ್ತನಂಗವೆ ಮಂದಿರವಾಗಿ,
ಗುರುವಿಂಗಾಸೆಯ ಕಲಿಸದೆ,
ಗುರುವಿಂಗೆ ಗುರುವಿಲ್ಲದೆ ಅರಿದ ಪರಿಯಿನ್ನೆಂತೊ?
ಗುರುವಿನ ಉಪಾಧಿಕೆಯ ಶಿಷ್ಯನರಿತಲ್ಲಿ
ಗುರುಲಿಂಗಜಂಗಮವೆಂಬ ತ್ರಿವಿಧಮೂರ್ತಿ ಕೂಡಿ
ಗುರುಶಿಷ್ಯನ ಇರವಿನ ಸ್ಥಲವೆಂತುಟೆಂದಡೆ:
ಚಕ್ಷುಮಯನಾಗಿ, ಚಕ್ಷುರೂಪನಾಗಿ,
ಚಿತ್ತ ನೆನೆದು ವಸ್ತುವೆಂದು ಪ್ರಮಾಳಿಸುವಲ್ಲಿ
ಚಿತ್ತದಲ್ಲಿ ನೆನೆದ ಲೆಕ್ಕವ ಇದಿರಿಟ್ಟು ಬರೆದಲ್ಲದೆ ಅರಿಯಬಾರದು.
ಜಂಗಮಲಿಂಗವಾದಲ್ಲಿ ಜಂಗುಳಿಗಳ ಬಾಗಿಲ ಕಾಯದಿರಬೇಕು.
ಜಗದ ವರ್ತಕದ ಇರವು ಎಂತೆಂದಡೆ:
ಜಲದೊಳಗಳ ಮತ್ಸ್ಯದ ನೆಲೆಯ, ಮುಗಿಲೊಳಗಳ ಮಿಂಚಿನ ನೆಲೆಯ,
ಜೇನುತುಪ್ಪವ ಹೊತ್ತು ಮಾರುವವಳ ಮಡಕೆಯ ಮೇಲೆ
ಜೀವಜ್ಞಾನ ಭಾವಜ್ಞಾನ ಯುಕ್ತಿಜ್ಞಾನ ಚಿತ್ತಜ್ಞಾನ ಶಕ್ತಿಜ್ಞಾನ
ತನುಸಂಬಂಧ ಬ್ರಹ್ಮನ ತೊಡಕಾದಲ್ಲಿ,
ತನ್ನ ಅಂಗದ ಮಲಿನವ ತಾನರಿದಂತೆ, ತನ್ನ ಕಂಗಳ ಕಸನ ತಾ ಕಳೆದಂತೆ,
ತನ್ನ ಕುರಿತು ಪರಿಹರವ ಮಾಡಿಕೊಂಬಲ್ಲಿ
ತನ್ನ ಕೈಯಲ್ಲಿ ಲಿಂಗವಿದ್ದು
ತನ್ನ ತಾನರಿತು ಮಾಡುವಲ್ಲಿ
ತನ್ನ ಶರೀರದ ಗುಣವನಳಿದು, ಕರಣೇಂದ್ರಿಯದ ಗುನ್ಮದ ಗಲಗ ಕಿತ್ತು,
ತನ್ನಯ ಬಾಯ ಶೇಷವ ಲಿಂಗಕ್ಕೆ ತೋರಿ,
ತನ್ನಯ ವಿಶ್ವಾಸದಿಂದ ಗುರುವ ಮುಕ್ತನ ಮಾಡಿದ ಭಕ್ತನು,
ತನ್ನಾಸೆಯ ಹರಿದು ಶಿಷ್ಯಂಗೆ ಅನುಜ್ಞೆಯ ಮಾಡಿದಾಗವೆ
ತಲೆಯೊಳಗಳ ಬಾಯಲ್ಲಿ ಹಲವು ರುಚಿಯಿಲ್ಲದೆ
ತಾವರೆಯ ನಾಳದ ತೆರಪಿನಲ್ಲಿ,
ತೆಪ್ಪದ ಮೇಲೆ ನಿಂದು
ತ್ರಿವಿಧಮೂರ್ತಿಯು ಕೂಡಿ ಭಕ್ತನ ಅಂಗದಲ್ಲಿ ನಿಂದು,
ಧರೆಯ ಹಾವು ಆಕಾಶದೊಳಗಳ ಕಪ್ಪೆ ಒಳಗೂಡಿ ಒರುಮೆಯಾಗಿ,
ಧ್ಯಾನದಿಂದ ಕಾಬುದು ಬ್ರಹ್ಮನ ಕಲ್ಪಾಂತರಕ್ಕೊಳಗು.
ದತ್ತೂರದ ಬಿತ್ತಿನಲ್ಲಿ ಕಲ್ಪತರು ಹುಟ್ಟಿ,
ದರ್ಪಣದ ಒಪ್ಪ ಅತ್ತರೆ ಅತ್ತು, ನಕ್ಕರೆ ನಕ್ಕು
ದಾತ ಗುಣ ವರ್ತಕ ಮಾಟ, ಅರಿವ ಗುಣ ವಿಚಾರ ಮಾಟ.
ದಿನದಿನಕ್ಕೆ ಫಲರಸ ಬಲಿವಂತೆ ಮಾಡುವ ಕ್ರೀ ಸನ್ನದ್ಧನಾಗಿ,
ದಿವರಾತ್ರಿ ಕೂಡಿ ದಿನ ಲೆಕ್ಕಕ್ಕೆ ಸಂದಂತೆ,
ದೀಕ್ಷಾಗುರುವಾದಲ್ಲಿ ತ್ರಿವಿಧದ ಆಸೆಯಿಲ್ಲದಿರಬೇಕು.
ನಂಜಿನ ಭೂಮಿಯ ಮೇಲೆ ಸಂದೇಹದ ಕವರವ ನೆಟ್ಟು,
ನಾ ತೋಡಿದ ಬಾವಿಯಲ್ಲಿ ಡುಂಡುಕ ಭೇಕವೊಂದಾಗಿ ಇದ್ದವು.
ನಾರಿಯಲ್ಲಿ ಕೋಲ ಹೂಡಿ, ಆರೈಕೆಯ ಮಾಡಿ ಎಸೆಯಲಿಕ್ಕೆ
ನಾದ ಬ್ರಹ್ಮಶಕ್ತಿಯಾಗಿ, ಬಿಂದು ವಿಷ್ಣುಶಕ್ತಿಯಾಗಿ, ಕಳೆ ರುದ್ರಶಕ್ತಿಯಾಗಿ,
ನೋಡಿಹೆನೆಂದಡೆ ನೋಡಲಿಲ್ಲ, ಕೂಡಿಹೆನೆಂದಡೆ ಕೂಡಲಿಲ್ಲ.
ನಿಕ್ಷೇಪವ ನೀಕ್ಷೆಪಿಸುವಲ್ಲಿ ಮತ್ತಾರೂ ಅರಿಯದಂತೆ
ನಿಜಗುರುವಿನ ಇರವು ಹೇಗಿರಬೇಕೆಂದಡೆ:
ನಿರಾಳದಲ್ಲಿ ನೀರಕೋಟೆಯನಿಕ್ಕಿ, ಬಯಲ ಅಗಳ ತೆಗೆದು,
ನೀತಿ ಲಿಂಗವಾಗಿ, ಸದ್ಗುಣ ಕಳೆಯಾಗಿ,
ಪಂಚತತ್ವದಲ್ಲಿದ್ದು ಪರತತ್ವವನರಿಬೇಕು.
ಪಂಚವಿಷಯಂಗಳೆಂದು, ಅಷ್ಟಮದಂಗಳೆಂದು,
ಪಂಚಾಕ್ಷರಿಯ ಮಣಿಮಾಲೆಯಲ್ಲಿ
ಪೃಥ್ವಿ ಅಪ್ಪು ತೇಜ ವಾಯು ಆಕಾಶ ಪಂಚಭೌತಿಕಕ್ಕೆ
ಪೃಥ್ವಿಯ ಅಪ್ಪುವಿನ ಆಧಾರದಿಂದ ಬೀಜವೊಡೆದು ಬೆಳೆವಂತೆ
ಪೃಥ್ವಿಜ್ಞಾನ ಪಿಪೀಲಿಕಾಸಂಬಂಧವಾಗಿಹುದು,
ಪ್ರಥಮದೀಕ್ಷೆ, ಪರಬ್ರಹ್ಮದೀಕ್ಷೆ, ಅಂಗಲಿಂಗದೀಕ್ಷೆ, ಪುನರ್ದೀಕ್ಷೆ:
ಪಾತಾಳದ ನೀರ ಹುರಿ ಸಂಚದಿಂದ ಧರೆಗೆ ತಾಹಂತೆ
ಪಾದಪ ಗುರುಭಾವ, ಶಾಖೆ ಚರಭಾವ, ಲಿಂಗ ಫಲಭಾವ,
ಪಾದವ ಕೊಡುವಲ್ಲಿ ಪದಂ ನಾಸ್ತಿಯಾಗಿರಬೇಕು.
ಪಾಶವರತು ಗುರುವಾಗಬೇಕು, ವೇಷವರತು ಚರವಾಗಬೇಕು,
ಪಾಷಾಣದ ಘಟದಲ್ಲಿ, ರತ್ನದ ಜ್ಯೋತಿಯ ಬೆಳಗು ತೋರುವಂತೆ,
ಪ್ರಾಣಕ್ಕೆ ಉಪದೇಶವ ಮಾಡಿ ಕಾಯಕ್ಕೆ ಲಿಂಗವ ಕೊಡಬೇಕು
ಬಯಲು ಬಯಲ ನೋಡಿ ಕಾಬುದಿನ್ನೇನು?
ಬಂಟ ಒಡೆಯನೊಡನೆ ಉಂಡಲ್ಲಿ ದಾಸತನವಳಿಯಿತ್ತು.
ಬಂದಿತ್ತು ಬಾರದೆಂಬ ಸಂದೇಹವನಳಿದು ನಿಂದುದು, ಲಿಂಗಕ್ಕೆ ಭರಿತಾರ್ಪಣ.
ಬಯ್ಚಿಟ್ಟ ಬಯ್ಕೆಯ ಒಡೆಯ ಕೊಂಡುಹೋದಲ್ಲಿ
ಬಯ್ಚಿಟ್ಟ ಬಯ್ಕೆಯ ಒಡೆಯ ಬೇಡಿದಡೆ ಕೊಡದಿರ್ದಡೆ
ಬ್ರಹ್ಮ ಸೋರೆಯಾಗಿ, ವಿಷ್ಣು ದಂಡವಾಗಿ, ಸಕಲದೇವತಾಕುಲ ದಾರವಾಗಿ,
ಬ್ರಹ್ಮಂಗೆ ಸರಸ್ವತಿಯಾಗಿ ಕಾಡಿತ್ತು ಮಾಯೆ.
ಬ್ರಹ್ಮವನರಿತ ಮತ್ತೆ ಸುಮ್ಮನೆ ಇರಬೇಕು.
ಬ್ರಹ್ಮಾಂಡದ ಧರೆಯ ಮೇಲೆ ಅರಿಬಿರಿದಿನ ಮಂತಣದ ಗಿರಿ ಹುಟ್ಟಿತ್ತು.
ಭಕ್ತ ಗುರುಚರವ ನುಡಿದಲ್ಲಿ ನೋವುಂಟೆ ಅಯ್ಯಾ?
ಭಕ್ತ ತನ್ನಯ ಪಾಶವ ಗುರುವಿನ ಮುಖದಿಂದ ಕಳೆವ,
ಭಕ್ತ ಭೂಮಿಯಾಗಿ, ಜಂಗಮ ಬೀಜವಾಗಿ,
ಭಕ್ತಂಗೆ ಕ್ರೀ, ಜಂಗಮಕ್ಕೆ ನಿಃಕ್ರೀಯೆಂದೆನಬಾರದು.
ಭಕ್ತಂಗೆ ವಿಶ್ವಾಸ, ಗುರುಚರಕ್ಕೆ ವಿರಕ್ತಿ,
ಭಕ್ತಂಗೆ ವಿಶ್ವಾಸ, ಗುರುವಿಂಗೆ ಅರಿವು,
ಭಕ್ತನಾದಲ್ಲಿ ಅರ್ಥಪ್ರಾಣ ಅಭಿಮಾನವೆನ್ನದೆ,
ಭಕ್ತಿಯ ನುಡಿವಲ್ಲಿ ಬಾಹ್ಯವಾಗಿರಬೇಕು, ಸತ್ಯವ ನುಡಿವಲ್ಲಿ ಮರೆಯಾಗಿರಬೇಕು.
ಭಕ್ತಿಹೀನ ಭಕ್ತಿಯ ಮಾಡುವಲ್ಲಿ
ಭರಿತಾರ್ಪಣವ ನೈವೇದ್ಯವ ಮಾಡಿದಲ್ಲಿ
ಭರಿತಾರ್ಪಣವೆಂಬುದು ಲಿಂಗಕ್ಕೊ ನಿನಗೊ?
ಭೂಮಿಯ ಬಡತನಕ್ಕೆ ಗೆಯ್ದರುಂಟೆ? ತಳಿಗೆ ಹಸಿಯಿತ್ತೆಂದು ಇಕ್ಕಿದರುಂಟೆ?
ಬಾಗಿಲಲ್ಲಿ ತಡೆವಾತನ ಮನೆಯ ಬಾಗಿಲ ಹೊಕ್ಕು ಉಂಡ ಜಂಗಮದ
ಬಾರದಿರು ಬ್ರಹ್ಮನ ಅಂಡದಲ್ಲಿ,
ಬೇರಿಗೆ ನೀರನೆರೆದಲ್ಲಿ
ಬೇರಿನ ಬಣ್ಣ ಇಂದುವಿನ ಕಳೆಕೊಂಡಂತಿರಬೇಕು.
ಬಿಟ್ಟು ಕಟ್ಟಿ ಅರ್ಪಿಸಲಾರದೆ ಗುಪ್ಪೆಯಾಗಿ ಸುರಿಯಿಕೊಂಡು,
ಬೀಜ ಹುಟ್ಟುವ ತಿರುಳು ಒಳಗಿದ್ದಲ್ಲಿ,
ಬೀಜದ ನೆಲೆಯಲ್ಲಿ ಹಲವು ತೋರುವವೊಲು,
ಬೀಜವಿಲ್ಲದೆ ಬೆಳೆವುಂಟೆ, ಅಯ್ಯಾ ? ನಾದವಿಲ್ಲದೆ ಶಬ್ದವುಂಟೆ, ಅಯ್ಯಾ?
ವಂದಿಸಿ ನಿಂದಿಸಬಾರದೆಂಬುದೆ ಕ್ರೀವಂತನ ಇರವು.
ವಂದಿಸಿ ನಿಂದಿಸಲಿಲ್ಲ, ನಿಂದಿಸಿ ವಂದಿಸಲಿಲ್ಲ.
ವಚನರಚನೆಯ ಬಲ್ಲ ಅರುಹಿರಿಯರೆಲ್ಲರು
ಮಾಡುವ ಭಕ್ತನ ವಿವರ:
ಮಾಡುವ ಸೇವೆಯನರಿತು ಮಾಡಿಸಿಕೊಂಬುದು ಗುರುಸ್ಥಲ.
ಮಾಡುವಂಗೆ ಅರಿವೆ ಕಾರಣ, ಮಾಡಿಸಿಕೊಂಬವಂಗೆ ಅರಿವೆ ಕಾರಣ,
ಮಾತಿಗೆ ಸಿಕ್ಕೆ, ಅವರ ನೀತಿಯ ಬಲ್ಲೆಯಾಗಿ,
ಮಾತಿನ ಮಾಲೆಯ ಕಲಿತು ಹೋರುವಾತ ಗುರುವಲ್ಲ;
ವರ್ತಕದಲ್ಲಿ ವರ್ತಿಸುವನ್ನಕ್ಕ ಸತ್ಕ್ರೀಯ ಮಾಡಬೇಕು,
ವಸ್ತು ತ್ರಿವಿಧರೂಪಾದ ಪರಿ ಎಂತೆಂದಡೆ:
ವಸ್ತು ಸ್ವಯಂಭುವಾಗಿದ್ದಲ್ಲಿ ನಾಮರೂಪುಕ್ರೀಗೆ ಹೊರಗಾಗಿದ್ದಿತ್ತು.
ವಸ್ತುವಿನ ಪಾದಮಂಡಲ ಬ್ರಹ್ಮಲೋಕವಾಯಿತ್ತು,
ವಸ್ತುಲೀಲಾಲೋಲನಾಗಿ ಅವತಾರಮೂರ್ತಿಯಾದಲ್ಲಿ
ಮಂಜಿನ ಉದಕ ವಾಯುಸಂಚಾರ ಮೋಡವಿಲ್ಲದೆ ಕರೆವಂತೆ
ಮರನ ತಾಳೂದಕ್ಕೆ ಪೃಥ್ವಿ ಆಧಾರವಾಗಿ,
ಮರವೆಯಿಂದ ಬ್ರಹ್ಮ ಶಿರವ ಹೋಗಾಡಿಕೊಂಡ,
ಮಠದಲ್ಲಿ ತೋರುವ ಜ್ಯೋತಿ ಅಂಗ ಚಿಕ್ಕಿತ್ತಾಗಿ,
ಮಣಿಯ ವೆಜ್ಜದಲ್ಲಿ ಎಯ್ದುವ ರಜ್ಜು, ಮೊನೆ ಮಣಿದಲ್ಲಿ ನಿಂದಿತ್ತು.
ಮಣ್ಣಿನೊಳಗೆ ಚಿನ್ನ ಹುಟ್ಟಿ ಮಣ್ಣ ಬಿಟ್ಟಂತಿರಬೇಕು,
ಮತಿಯಿಂದ ಕಾಬುದು ಚಿತ್ತದ ಹಂಗು,
ಮದ್ದ ಕೂಡಿ ತುಂಬಿದ ನಾಳಿಯಲ್ಲಿದ್ದ ಕಲ್ಲು
ಮಲಯಜದ ಮಧ್ಯದಲ್ಲಿ ವಂಶ ಪುದಿದಿರೆ
ಮಹದಾಕಾಶದ ಮನೆಯಲ್ಲಿ ಪಂಚಕಾಲಿನ ನೆಲಹು ಕಟ್ಟಿರಲಾಗಿ,
ಮಹಾಧರೆಯಲ್ಲಿ ಮನೆಯ ಕಟ್ಟುವುದಕ್ಕೆ,
ಮಹಾಪರಂಜ್ಯೋತಿಪ್ರಕಾಶವ ಕಂಡನಿಂದವರಲ್ಲಿ ಹೇಳಬಹುದೆ ?
ಮಹಾಮಾಯವೆಂಬ ಶಕ್ತಿರೂಪಿನಲ್ಲಿ
ಮಹಾಮನೆಯೊಳಗೊಂದು ಮಂದಿರವಾಡ:
ಮಹಾವಾರಿಧಿಯ ತೆರೆಯ ಮಧ್ಯದಲ್ಲಿ
ಮಹಾವಿಕಾರ ರಣಮಯವಾದಲ್ಲಿ
ಮುನ್ನ ಬಯಲೆಂಬುದೇನೋ?
ಮುನ್ನವೆ ಮೂರ ಹರಿದು ಗುರುಚರವಾಗಿ ಬಂದಲ್ಲಿ ಇನ್ನು ಮೂರರಾಸೆಯೇಕೆ?
ಮೂರು ಲೋಕವನೆಲ್ಲವ
ಮೂವರ ಹಂಗಿಂದ ಬಂದುದು ಲಿಂಗವಲ್ಲಾ ಎಂದು,
ಮೂಲದ ಜ್ವಾಲೆಯೆತ್ತಿ, ಕಮಲವ ತಾಳಿ, ಮೇಲೊಂದು ಕೊಡನಿಪ್ಪುದು.
ಮೂಷಕ ಮಾರ್ಜಾಲ ಕೂಡಿ ಭೇಕನ ಕಂಡು ನೀತಿಯ ಕೇಳಿ,
ಮೂಳಿಯ ಮೊದಲಿನಲ್ಲಿ ಮೂವರು ಮಕ್ಕಳು ಹುಟ್ಟಿ.
ವಾಯು ಬಯಲೆಂದಡೆ ತಿರುಗುವ ಆಲವಟ್ಟದಲ್ಲಿ ಸಿಕ್ಕಿ
ವಾಗದ್ವೈತದಲ್ಲಿ ನುಡಿದು ಸ್ವಯಾದ್ವೈತದಲ್ಲಿ ನಡೆದು ತೋರಬೇಕು.
ವಾರಿಯ ಸಾರದ ಶೈತ್ಯದ ಇರವು.
ವೇದ ಪ್ರಣವದ ಮೂಲ, ಶಾಸ್ತ್ರ ಪ್ರಣವದ ಶಾಖೆ,
ವೇದಪಾಠಕ ಶಾಸ್ತ್ರವಿತ್ತು ಪುರಾಣಬಹುಶ್ರುತಿವಂತ ವಾಚಕ
ವೇದವ ನುಡಿವಲ್ಲಿ ವಿಪ್ರರು
ವೇದವನೋದಿದಲ್ಲಿ ಪ್ರಣವವನರಿಯಬೇಕು.
ವೇದವೇದಾಂತಂಗಳಿಂದ ಸಿದ್ಧಸಿದ್ಧಾಂತಂಗಳಿಂದ
ವೇಷದಲ್ಲಿ ತಿರುಗುವುದು ಸಮಯದ ಹಂಗು.
ವೇಷವ ತೊಟ್ಟಡೆ ಜಗಕ್ಕಳುಕಲ್ಲದೆ ಎನಗಳುಕಿಲ್ಲ.
ವೇಷವರಿತು ಗುರುವಾಗಬೇಕು,
ಮೊನೆ ತಪ್ಪಿದಲ್ಲಿ ಅಲಗಿನ ಘನವೇನ ಮಾಡುವುದು?
ಯತಿಗುಣದ್ವೇಷ, ಸಮಯಗುಣದ್ವೇಷ, ಆಚಾರಗುಣದ್ವೇಷ
ಯೋಗದಲ್ಲಿ ಕಾಬುದು ಶರೀರಕ್ಕೆ ಹೊರಗು.
ಯೋಗಿ ಜೋಗಿ ಶ್ರಾವಕ ಸನ್ಯಾಸಿ ಪಾಶುಪತಿ ಕಾಳಾಮುಖಿ
ಯೋಗಿ ಪಾಶುಪತಿ ಕಾಳಾಮುಖಿ ಈ ಮೂರು ಶೈವಪಕ್ಷವಾಗಿಹವು.
ಯೋನಿಜನಾಗಿ ದಶ ಅವತಾರಕ್ಕೆ ಒಳಗಾದಲ್ಲಿ ದೇವಪದ ಹಿಂಗಿತ್ತು.
ರಸದ ಬಾವಿಯ ಚೆಲ್ಲಿ, ಅಸಿಯ ಮಡುವ ಕಲಕಿ,
ರೂಪಿಗೆ ನಿರೂಪೆಂದು ಕುರುಹಿಟ್ಟುಕೊಂಡಿಪ್ಪರು,
ರಾಜಸ ತಾಮಸ ಸಾತ್ವಿಕವನರಿದು ಪೂಜಿಸಿಕೊಂಬುದು ಗುರುಚರದ ಇರವು.
ವಿಷ್ಣು ಆದಿಶಕ್ತಿಯ ಕಂದನಾಗಿ ಬಂದುದನಾರೂ ಅರಿಯರು.
ವಿಷ್ಣು ದೈವವೆಂದಡೆ ಪಾಂಡವರ ಬಂಡಿಯ ಬೋವನಾದ,
ವಿಷ್ಣುಮಯ ಜಗವೆಂದಡೆ ಮಹಾಪ್ರಳಯದಲ್ಲಿ ವಟಪತ್ರಶಯನನಾದ.
ವೀರಶೈವ ಗುರುವಾಗಿ ಶುದ್ಧಶೈವಕ್ಕೆ ಹೊರಗಾಗಬೇಕು,
ಲಿಂಗ ಹೊರತೆಯಾಗಿ, ವಿಭೂತಿ ರುದ್ರಾಕ್ಷಿಯ ಕೊಟ್ಟು,
ಲಿಂಗಕ್ಕೆ ಅರ್ಪಿತವ ಮಾಡುವಲ್ಲಿ ಸಕಲಪದಾರ್ಥದ ಗುಣ ವಿವರನರಿದು,
ಲಿಂಗಕ್ಕೆ ಜಂಗಮಪ್ರಸಾದವ ಕೊಡುವಲ್ಲಿ
ಲಿಂಗಕ್ಕೆ ಸಹಭೋಜನವಾದಲ್ಲಿ
ಶಕ್ತಿರೂಪು ವಿಷ್ಣುವಿನ ಅವತಾರವಾಯಿತ್ತು.
ಶರೀರ ದಹನ ಮುಖವೆಲ್ಲವು ರುದ್ರತತ್ವ ಆಧೀನವಾಗಿಹುದು.
ಶರೀರಘಟಕ್ಕೆ ಶಿಲೆಮೂರ್ತಿ ವಸ್ತುವಾಯಿತ್ತು,
ಶರೀರದಲ್ಲಿ ಷಡಾಧಾರಚಕ್ರವುಂಟೆಂಬರು.
ಶರೀರವ ಕುರಿತಲ್ಲಿ ಸಾಧಕಾಂಗವ ನುಡಿಯಬೇಕು.
ಶಶಿಕಾಂತದ ಶಿಲೆ ಒಸರುವಂತೆ, ಕುಸುಮ ಋತುಕಾಲಕ್ಕೆ ದೆಸೆಗೆ ಪಸರಿಸುವಂತೆ,
ಶೇಷ ಲಂಪಟಕೆಯ್ದುವ ಮುಖದಂತಿರಬೇಕು,
ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ,
ಶೈವವಾದ, ತತ್ತ್ವವಾದ, ಮಾಯಾವಾದ
ಶಿರಪಾದದೊಳಗಾದ ಅಂಗದ ಸುಖದುಃಖವ ಆತ್ಮನರಿವಂತೆ,
ಶಿವ ಭಕ್ತನಾಗಿ ಮುಂದೆ ಬಂದು ಮಂದಿರವ ಕಟ್ಟಿದ,
ಶಿವನಿಂದಲುದಯಿಸಿತ್ತು ವಿಶ್ವ,
ಶ್ರೀಶೈಲದ ಮಧ್ಯದಲ್ಲಿ ಒಂದು ಪರುಷರಸದ ಬಾವಿ ಹುಟ್ಟಿತ್ತು,
ಸಕಲಜ್ಞಾನಸಂಪನ್ನ ಕಲೆಯನರಿತೆನೆಂಬ ಅರುಹಿರಿಯರು ಹೇಳಿರಣ್ಣಾ.
ಸಕಲಬ್ರಹ್ಮಾಂಡ ವಿಷ್ಣುಮಯ, ಉಭಯದ ಆತ್ಮಮಯ ಮಹಾಪ್ರಳಯ,
ಸಕಲವನರಿದಡೂ ಮಲತ್ರಯ ನಾಸ್ತಿಯಾಗಿರಬೇಕು.
ಸಕಲವೆಂಬನ್ನಕ್ಕ ನಿಃಕಲವುಂಟು, ನಿಃಕಲವೆಂಬುದು ನಾಮರೂಪು.
ಸದ್ಭಕ್ತನ ಆಚರಣೆಯ ಕ್ರೀಯೆಂತುಂಟೆಂದಡೆ:
ಸದ್ಯೋಜಾತಮುಖವೆ ಎನಗೆ ಬಸವಣ್ಣನಯ್ಯಾ,
ಸಹಪಂತಿಯಲ್ಲಿ ತನ್ನ ಗುರುವೆಂದು ವಿಶೇಷವ ಮಾಡಲಾಗದು.
ಸಹಭೋಜನವ ಮಾಡುವನ ಇರವು ಹೇಗೆಂದಡೆ:
ಸುಖದುಃಖದ ನಡುವೆ ಒಂದು ಅತಿರೇಕದ ಕೂಸು ಹುಟ್ಟಿ,
ಸೂಜಿಯ ಮೊನೆಯಲ್ಲಿ ದಾರವೇರಿ ಹಿನ್ನೆಯ ಹಂಗ ಬಿಡಿಸಿತ್ತು.
ಸ್ಥೂಲದಲ್ಲಿ ಸಿಕ್ಕಿ, ಸೂಕ್ಷ್ಮದಲ್ಲಿ ಕಂಡು, ಕಾರಣದಲ್ಲಿ ಅರಿವುದು
ಸ್ವಪ್ನದ ಮಂದಿರದಲ್ಲಿ ನಿಃಕಲದ ಕೊಡಗೂಸು
ಸ್ಥಾವರಲಿಂಗಪೂಜೆ ಶುದ್ಧಶೈವ, ಮಾರ್ಗಶೈವ ಲಿಂಗಪೂಜೆ ಸಿಂಹಾಸನ.
ಸಿದ್ಧರಸ ಲೇಸೆಂದಡೆ ತಾನಿದ್ದ ಕುಡುಕೆ ಹೇಮವಾದುದಿಲ್ಲ.
ಸೀತೆ ಸೆರೆಹೋಹಾಗ, ವಾಣಿಯ ನಾಸಿಕ ಅರಿವಾಗ,
ಹರಿವ ಸಕಟಿಂಗೆ ಕಡೆಗೀಲು ಕಡೆಯಾದಲ್ಲಿ ಆ ಗಾಲಿ ಅಡಿಯಿಡಬಲ್ಲುದೆ?
ಹರಿವ ಹಾವು ಕೊಂಬಿನ ಕೋಡಗ ಸಂಧಿಸಿ, ಒಂದಕ್ಕೊಂದಂಜಿ ನಿಂದೈದಾವೆ.
ಹರಿವ ಹಾವಿಂಗೆ ಕಾಲ ಕೊಟ್ಟು, ಉರಿವ ಕಿಚ್ಚಿಗೆ ಕಯ್ಯನಿಕ್ಕಿ,
ಹಭೋಜನ ಮಾಡುವ ಸಾಧನೆವಂತರು ಕೇಳಿರೊ:
ಹಸಿದ ಹಾವಿನ ಹೆಡೆಯಲ್ಲಿ ಇಲಿ ಬಿಲನ ತೋಡುತ್ತದೆ.
ಹುತ್ತದೊಳಗಳ ಉಡು, ಹೊಳೆಯೊಳಗಳ ಮೊಸಳೆಯ ನುಂಗಿತ್ತು.
ಹುತ್ತದೊಳಗಳ ಹಾವು ಹದ್ದಿನ ಹೊಟ್ಟೆಯೊಳಗಳ ತತ್ತಿ ನುಂಗಿತ್ತು.
ಹುವ್ವಿನ ಮೇರಳ ತುಂಬಿ ಹುವ್ವ ತಿಂದು ಗಂಧವನುಳುಹಿತ್ತು.
ಹುಲ್ಲು ಕೆಂಡವ ಮುಟ್ಟಿ ಹೊತ್ತದ ಪರಿಯ ನೋಡಾ,
ಹುಲಿ ಹುತ್ತವ ಹೊಕ್ಕು ಹಾವಾದ ಭೇದವನಾರು ಬಲ್ಲರು?
ಹೃದಯದಲ್ಲಿ ತೋರುವ ಅರಿವು ತನ್ಮಯವಾಗಿ,
ಹಾವು ಹುಲಿ ಕಳ್ಳರ ಭಯವೆಂದು ಹೇಳಿದವರ ಮೇಲೆ ನೋವುಂಟೆ?
ಹಾವಿನ ಹುತ್ತದಲ್ಲಿ ಹದ್ದು ತತ್ತಿಯನಿಕ್ಕಿ,
ಹಾಲು ಬತ್ತಿದ ಹಸುವಿಂಗೆ ಕರುವ ಬಿಟ್ಟಡೆ ಒದೆಯುವುದಲ್ಲದೆ ಉಣಲೀಸುವುದೆ?
ಹೊಲದೊಳಗಳ ಹುಲ್ಲೆ, ಗವಿಯೊಳಗಳ ಹುಲಿ,
ಧ್ವನಿಮುದ್ರಿತ ಕೃತಿಗಳು
---- ಆರಿಸಿಕೊಳ್ಳಿ ----
ಓಗರ ಹಸಿಯಿತ್ತೆಂದು ಉಂಬವರಿಲ್ಲ,
ಕಣ್ಣಿಲ್ಲದ ಕುರುಡ ಕನ್ನಡಿಯ ನೋಡಿ ಮೂರು ಕಣ್ಣ ಕಂಡ.
ಕಲ್ಲಿನೊಳಗಳ ಜ್ಯೋತಿ, ಉರಿಯೊಳಗಳ ಉಷ್ಣ,
ಕಾಯಕ್ಕೆ ಕರ್ಮ ಗುರುವಾಗಬೇಕು,
ಕಾಲವನರಿತು ನೇಮವ ಮಾಡಲಿಲ್ಲ,
ಮರನ ತಾಳೂದಕ್ಕೆ ಪೃಥ್ವಿ ಆಧಾರವಾಗಿ,
ಹರಿವ ಹಾವು ಕೊಂಬಿನ ಕೋಡಗ ಸಂಧಿಸಿ, ಒಂದಕ್ಕೊಂದಂಜಿ ನಿಂದೈದಾವೆ.
ಹುಲ್ಲು ಕೆಂಡವ ಮುಟ್ಟಿ ಹೊತ್ತದ ಪರಿಯ ನೋಡಾ,
ಸಂಪಾದಕರು :
ವಚನಕಾರರ ಹೆಸರು
:
ಅರಿವಿನ ಮಾರಿತಂದೆ
ಜನ್ಮ ಸ್ಥಳ
:
--
ಗ್ರಾಮ
:
--
ತಾಲ್ಲೂಕು
:
--
ಜಿಲ್ಲೆ
:
--
ತಂದೆ ಹೆಸರು
:
--
ತಾಯಿ ಹೆಸರು
:
--
ಕಾಲ
:
1160
ಅಂಕಿತ
:
ಸದಾಶಿವಮೂರ್ತಿಲಿಂಗ
ಲಭ್ಯ ವಚನಗಳ ಸಂಖ್ಯೆ
:
309
ಪತಿ: ಪತ್ನಿಯ ಹೆಸರು
:
--
ಮಕ್ಕಳು: ಅವರ ಹೆಸರು
:
--
ಒಡಹುಟ್ಟಿದವರು
:
--
ವಚನಗಳಲ್ಲದೆ ಇತರ ಲಭ್ಯ ಕೃತಿಗಳು
:
--
ಕಾಯಕ
:
--
ಕಾಲವಾದ ಸ್ಥಳ
:
--
ಸಮಾಧಿ ಇರುವ ಸ್ಥಳ
:
--
ಕೃತಿಯ ವೈಶಿಷ್ಟ್ಯ
:
ಬೆಡಗಿನ ವಚನಗಳಲ್ಲಿ ತಾತ್ತ್ವಿಕಾಂಶಗಳನ್ನು ಪ್ರಸ್ತಾಪಿಸಲಾಗಿದೆ. ಅನುಭವಗಳು ಮಾಗಿರುವುದರಿಂದ ವಚನಗಳು ಅಪ್ಯಾಯಮಾನವಾಗುತ್ತದೆ.
ನಿರ್ಗಮನ